Batismo
O batismo é mandamento de Jesus e proclamação pública de fé. É símbolo de morte para o pecado, sepultamento com Cristo e ressurreição para uma vida nova no Espírito.
O mandamento de Jesus
Ide e fazei discípulos, batizando-os em nome do Pai, do Filho e do Espírito Santo. O batismo é porta de entrada na comunidade cristã.
ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ, ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ," ಎಂದರು.
ಯೇಸು ಬಂದು ಅವರೊಂದಿಗೆ ಮಾತನಾಡಿ, "ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ, ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ," ಎಂದರು.
ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಯೇಸು ಅವರಿಗೆ, "ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ. ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು. ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.
Morrer e ressuscitar
Fomos sepultados com Cristo pelo batismo na morte para que andemos em novidade de vida. O batismo é renascimento pelo Espírito.
ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ? ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.
ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?
ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ? ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ? ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.
ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು. ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು. ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ.
ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.
ಯೇಸು ಅವನಿಗೆ, "ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.
ಯೇಸು ಅವನಿಗೆ, "ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.
ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.
ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.
Batismo e Espírito
Arrependei-vos e cada um seja batizado. O batismo no Espírito Santo é poder para vida e testemunho.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.
ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು. ಸೀಮೋನನು ಸಹ ವಿಶ್ವಾಸವಿಟ್ಟು, ದೀಕ್ಷಾಸ್ನಾನ ಹೊಂದಿದನು. ಫಿಲಿಪ್ಪ ಮಾಡಿದ ಮಹಾಸೂಚಕಕಾರ್ಯಗಳನ್ನು ಮತ್ತು ಅದ್ಭುತಗಳನ್ನು ಕಂಡು, ಬೆರಗಾಗಿ ಅವನು ಹೋದಲ್ಲೆಲ್ಲಾ ಅವನನ್ನು ಹಿಂಬಾಲಿಸುತ್ತಿದ್ದನು.
ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, "ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?" ಎಂದನು.
"ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು," ಎಂದು ಫಿಲಿಪ್ಪನು ಹೇಳಿದನು.
"ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ," ಎಂದು ಕಂಚುಕಿಯು ಪ್ರಕಟಿಸಿದನು. ರಥವನ್ನು ನಿಲ್ಲಿಸಲು ಅಪ್ಪಣೆಕೊಟ್ಟ ನಂತರ ಫಿಲಿಪ್ಪನು ಮತ್ತು ಕಂಚುಕಿ ಇಬ್ಬರೂ ನೀರೊಳಗೆ ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.
"ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?" ಎಂದು ಹೇಳಿದನು. ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು.
"ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?" ಎಂದು ಹೇಳಿದನು.
ಅದಕ್ಕೆ ಪೌಲನು, "ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು," ಎಂದನು.
ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು. ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.
ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು.
ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.
ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.
ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ," ಎಂದು ಆಜ್ಞಾಪಿಸಿದರು.
ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ," ಎಂದರು.
ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.
ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು. ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, "ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ," ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!" ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.
Um batismo
Em um Espírito fomos todos batizados em um só corpo. O batismo é um só, assim como um só é o Senhor e uma só é a fé.
ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.
ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.
ಕ್ರಿಸ್ತ ಯೇಸು ವಿಭಾಗವಾಗಿದ್ದಾರೋ? ಪೌಲನು ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ತೆಗೆದುಕೊಂಡಿರುವಿರೋ? ಕ್ರಿಸ್ಪನನ್ನು ಮತ್ತು ಗಾಯನನ್ನು ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಕೊಡಲಿಲ್ಲ. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರ ಹೇಳುತ್ತೇನೆ. ಏಕೆಂದರೆ ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದಿದ್ದಾರೆಂದು ಯಾರೂ ಹೇಳಬಾರದು. ಹೌದು, ಸ್ತೆಫನನ ಮನೆಯವರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದೇನೆ. ಇದನ್ನು ಬಿಟ್ಟು ಯಾರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದು ನನ್ನ ಜ್ಞಾಪಕದಲ್ಲಿಲ್ಲ. ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.
ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.
ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.