Cura
A cura é promessa e poder de Deus. Jesus curou toda enfermidade e todo mal. As Escrituras declaram que pelas suas pisaduras fomos sarados — cura do corpo, da alma e do espírito.
Pelas suas pisaduras
Ele foi ferido pelas nossas transgressões e moído pelas nossas iniquidades. Pelas suas pisaduras fomos sarados.
ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು.
ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು.
ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು.
ಆತನ ಗಾಯಗಳಿಂದ ನಮಗೆ ಗುಣವಾಯಿತು.
ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು.
ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು.
ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು.
ಆತನ ಗಾಯಗಳಿಂದ ನಮಗೆ ಗುಣವಾಯಿತು.
ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು;
ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು.
ಆದರೂ ನಾವು ಆತನನ್ನು ಪೆಟ್ಟು ತಿಂದವನು,
ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.
ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು.
ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು.
ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು.
ಆತನ ಗಾಯಗಳಿಂದ ನಮಗೆ ಗುಣವಾಯಿತು.
ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, "ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು."
ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, "ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು."
Jesus, o curador
Jesus percorreu cidades e aldeias curando toda doença. Ele deu autoridade aos discípulos para curar enfermos.
ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.
ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.
ಆದರೆ ಯೇಸು ಇದನ್ನು ಕೇಳಿ ಅವರಿಗೆ, "ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.
"ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ,
ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ,
ಕುರುಡರಿಗೆ ದೃಷ್ಟಿ ಕೊಡುವುದಕ್ಕೂ,
ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,
ಯೇಸು ಅವರನ್ನು ನೋಡಿ, "ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ," ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.
ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು, ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, "ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ," ಎಂದು ಹೇಳಿ, ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, "ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ," ಎಂದನು.
ಅದಕ್ಕೆ ಕರ್ತದೇವರು ಅವನಿಗೆ, "ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ? ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?" ಎಂದರು.
ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.
ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, "ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು," ಎಂದು ಹೇಳಿದರು.
ಯೇಸು ಆ ಸ್ತ್ರೀಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ," ಎಂದು ಹೇಳಿದರು.
ಆಗ ಯೇಸು ಅವನಿಗೆ, "ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ," ಎಂದು ಹೇಳಿದರು.
ಅದಕ್ಕೆ ಯೇಸು ಅವನಿಗೆ, "ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು. ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು," ಎಂದು ಹೇಳಿದರು.
ಪೇತ್ರನು ಅವನಿಗೆ, "ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು," ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.
Eu sou o Senhor que te sara
Eu sou o Senhor que te sara. Ele perdoa todas as iniquidades e sara todas as enfermidades — com bondade e misericórdia.
ದೇವರು, "ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ," ಎಂದು ಪ್ರಕಟಪಡಿಸಿದರು.
ದೇವರು, "ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ," ಎಂದು ಪ್ರಕಟಪಡಿಸಿದರು.
ದೇವರು, "ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ," ಎಂದು ಪ್ರಕಟಪಡಿಸಿದರು.
ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.
ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ.
ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.
ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ.
ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.
ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ,
ಅವರ ಗಾಯಗಳನ್ನು ಕಟ್ಟುತ್ತಾರೆ.
ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ,
ಅವರ ಗಾಯಗಳನ್ನು ಕಟ್ಟುತ್ತಾರೆ.
ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು;
ನಾಶನದಿಂದಲೂ ಅವರನ್ನು ತಪ್ಪಿಸಿದರು.
ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು;
ನಾಶನದಿಂದಲೂ ಅವರನ್ನು ತಪ್ಪಿಸಿದರು.
ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು,
ನನ್ನನ್ನು ಸ್ವಸ್ಥಮಾಡಿದ್ದೀರಿ.
ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ.
ಅವರು ದೀನರನ್ನು ಎತ್ತುತ್ತಾರೆ.
ನೀತಿವಂತರನ್ನು ಪ್ರೀತಿಸುತ್ತಾರೆ.
ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು;
ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.
ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ;
ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.
Cura e restauração
Eu te restaurarei e sararei as tuas feridas, diz o Senhor. A oração da fé salvará o enfermo e o Senhor o levantará.
ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ,
ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ,
ನಿನಗೆ ಕ್ಷೇಮವನ್ನುಂಟು ಮಾಡಿ,
ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’
ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.
" ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು.
ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು.
ಏಕೆಂದರೆ, ನೀವೇ ನನಗೆ ಸ್ತುತ್ಯರು.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ. ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು. ಅದು ನನ್ನಿಂದ ತಗೆದುಹಾಕಬೇಕೆಂದು ನಾನು ಮೂರು ಸಾರಿ ಕರ್ತ ಯೇಸುವನ್ನು ಬೇಡಿಕೊಂಡೆನು. ಅದಕ್ಕೆ ಕರ್ತ ಯೇಸು, "ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು," ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.
ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
ದೇವರು ಅವನಿಗೆ, "ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.
ದೇವರು ಅವನಿಗೆ, "ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.
Promessas e esperança
O Senhor dá forças aos cansados. O sol da justiça se levantará com salvação nas suas asas.
ಆತನು ದಣಿದವನಿಗೆ ಶಕ್ತಿಯನ್ನೂ,
ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.
ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.
ಹರ್ಷಹೃದಯವು ಒಳ್ಳೆಯ ಔಷಧ;
ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
"ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ." ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.