Medo
O medo é uma das emoções mais paralisantes. Mas a Bíblia repete mais de 300 vezes: 'Não temas.' O perfeito amor lança fora o medo, porque Deus está conosco.
O antídoto contra o medo
No amor não existe medo; o perfeito amor lança fora o medo. O medo tem a ver com castigo, mas quem ama está em Deus.
ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ.
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ.
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ.
Deus é refúgio
O Senhor é a minha luz e minha salvação — de quem terei medo? Ele é fortaleza da minha vida — de quem me recearei?
ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
ನಾನು ಯಾರಿಗೂ ಭಯಪಡೆನು?
ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ.
ನಾನು ಯಾರಿಗೂ ಹೆದರೆನು?
ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
ನಾನು ಯಾರಿಗೂ ಭಯಪಡೆನು?
ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ.
ನಾನು ಯಾರಿಗೂ ಹೆದರೆನು?
ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
ನಾನು ಯಾರಿಗೂ ಭಯಪಡೆನು?
ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ.
ನಾನು ಯಾರಿಗೂ ಹೆದರೆನು?
ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
ನಾನು ಯಾರಿಗೂ ಭಯಪಡೆನು?
ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ.
ನಾನು ಯಾರಿಗೂ ಹೆದರೆನು?
ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು
ತಮ್ಮ ಗುಡಾರದಲ್ಲಿ ಬಚ್ಚಿಡುವರು.
ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು.
ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.
ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ;
ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.
ಆದ್ದರಿಂದ ಭೂಮಿಯು ಕಂಪಿಸಿದರೂ
ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,
ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ,
ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು.
ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು.
ಮನುಷ್ಯನು ನನಗೆ ಏನು ಮಾಡಬಲ್ಲನು?
Confiar e não temer
Quando o medo chegar, confie em Deus. O Senhor é escudo e refúgio — Ele acalma tempestades e silencia todo medo.
ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು.
ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ.
ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು.
ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ.
ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು.
ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ.
ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
ನನ್ನ ಹೃದಯವು ನನ್ನ ಅಂತರಂಗದಲ್ಲಿ ನೊಂದುಕೊಳ್ಳುತ್ತದೆ.
ಮರಣದ ಬೆದರಿಕೆಗಳು ನನ್ನ ಮೇಲೆ ಬಿದ್ದಿವೆ.
ಭಯವೂ ನಡುಗೂ ನನಗೆ ಬಂದಿವೆ;
ಭೀತಿಯು ನನ್ನನ್ನು ಮುಚ್ಚಿದೆ.
ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ.
ಅವರು ನಿಮಗೆ ಆಧಾರವಾಗಿರುವರು.
ದೇವರು ಎಂದೆಂದಿಗೂ
ನೀತಿವಂತನನ್ನು ಕದಲಗೊಡಿಸುವುದಿಲ್ಲ.
ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು,
ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.
ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು,
ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.
ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು,
ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.
Não temas — Eu estou contigo
Deus repete: não temas, porque eu sou contigo. Ele segura nossa mão direita e nos fortalece em cada situação de medo.
ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,
ನಾನು ನಿನ್ನನ್ನು ಬಲಪಡಿಸುತ್ತೇನೆ.
ನಾನು ನಿನಗೆ ಸಹಾಯ ಮಾಡುತ್ತೇನೆ.
ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.
ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,
ನಾನು ನಿನ್ನನ್ನು ಬಲಪಡಿಸುತ್ತೇನೆ.
ನಾನು ನಿನಗೆ ಸಹಾಯ ಮಾಡುತ್ತೇನೆ.
ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.
ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,
ನಾನು ನಿನ್ನನ್ನು ಬಲಪಡಿಸುತ್ತೇನೆ.
ನಾನು ನಿನಗೆ ಸಹಾಯ ಮಾಡುತ್ತೇನೆ.
ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.
ನೀನಂತೂ ಹೆದರಬೇಡ;
ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ,
ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!
ಭಯಭ್ರಾಂತ ಹೃದಯವುಳ್ಳವರಿಗೆ
ಬಲಗೊಳ್ಳಿರಿ, ಹೆದರಬೇಡಿರಿ.
ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ,
ದೇವರು ಪ್ರತಿಫಲವನ್ನು ಕೊಡುವುದಕ್ಕೂ
ತಾವೇ ಬಂದು ನಿಮ್ಮನ್ನು ರಕ್ಷಿಸುವರು,
ಎಂದು ಅವರಿಗೆ ಹೇಳಿರಿ.
ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ," ಎಂದು ಹೇಳಿದರು.
ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ," ಎಂದು ಹೇಳಿದರು.
ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ," ಎಂದು ಹೇಳಿದನು.
ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ," ಎಂದು ಹೇಳಿದನು.
ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ."
ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ," ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.
Paz que vence o medo
A paz de Cristo e a confiança no Pai celestial dissipam todo temor. Jesus disse: não se turbe o vosso coração, nem se atemorize.
ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
"ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.
ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.
ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ. ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
Coragem e segurança
O Senhor é meu pastor, nada me faltará. Mesmo no vale da sombra da morte, não temerei mal algum, porque Tu estás comigo.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ,
ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.
ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ.
ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.
ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ,
ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.
ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು;
ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.
ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ;
ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.
ನಿಮ್ಮ ಸೂತ್ರಗಳನ್ನು ನಾನು ಹುಡುಕುವುದರಿಂದ,
ನಾನು ಸ್ವತಂತ್ರವಾಗಿಯೇ ಜೀವಿಸುವೆನು.
Exemplos de coragem
Gideão, Josué, Eliseu e os apóstolos enfrentaram o medo pela fé. Deus encorajou cada um deles pessoalmente.
ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ:
"ಅಬ್ರಾಮನೇ, ಭಯಪಡಬೇಡ.
ನಾನು ನಿನಗೆ ಗುರಾಣಿಯಾಗಿದ್ದೇನೆ.
ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ."
ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, "ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?" ಎಂದನು.
ಆದರೆ ಪ್ರವಾದಿಯು, "ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ," ಎಂದನು.
ಆಗ ಎಲೀಷನು, "ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ," ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.
ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, "ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?" ಎಂದು ಕೇಳಿದರು.
ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, "ಸುಮ್ಮನಿರು, ಶಾಂತವಾಗು!" ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
ಯೇಸು ತಮ್ಮ ಶಿಷ್ಯರಿಗೆ, "ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?" ಎಂದರು.
ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು. ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು.
ಕೂಡಲೇ ಯೇಸು ಅವರಿಗೆ, "ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ," ಎಂದರು.
ಆ ದೇವದೂತನು ಆಕೆಗೆ, "ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು.
"ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.
ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು,
"ಭಯಪಡಬೇಡ," ಎಂದು ಹೇಳಿದಿರಿ.
ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ,
"ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ,
ಎಂದಿಗೂ ತೊರೆಯುವುದಿಲ್ಲ!"
ಆದ್ದರಿಂದ,
"ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು.
ಮನುಷ್ಯನು ನನಗೆ ಏನು ಮಾಡಬಲ್ಲನು?"
ಎಂದು ನಾವು ಧೈರ್ಯವಾಗಿ ಹೇಳುವೆವು.
ಆದ್ದರಿಂದ,
"ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು.
ಮನುಷ್ಯನು ನನಗೆ ಏನು ಮಾಡಬಲ್ಲನು?"
ಎಂದು ನಾವು ಧೈರ್ಯವಾಗಿ ಹೇಳುವೆವು.
ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.
ಆಗ ಮೋಶೆಯು ಜನರಿಗೆ, "ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ," ಎಂದನು.
ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.
ಯಹೂದ ದೇಶವೇ, ಭಯಪಡಬೇಡ;
ಉಲ್ಲಾಸಿಸಿ, ಸಂತೋಷವಾಗಿರು.
ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.
ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.
ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು,
ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು."
ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು;
ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.
ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ;
ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.