Mente
A mente é campo de batalha espiritual. A Bíblia nos chama a renovar o entendimento, pensar com sabedoria e buscar a mente de Cristo em todas as áreas da vida.
Amar a Deus com a mente
O maior mandamento inclui amar a Deus com toda a mente. A vida intelectual deve ser consagrada ao Senhor.
ಯೇಸು ಅವನಿಗೆ, "‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.
ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
Sabedoria e discernimento
A sabedoria é melhor que rubis. Quem a encontra, encontra a vida. A mente sábia discerne, planeja e previne erros.
ಜ್ಞಾನವನ್ನು ಪಡೆಯುವವನು ಧನ್ಯನು,
ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು,
ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ,
ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.
ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು,
ಗದರಿಕೆಯನ್ನು ಗಮನಿಸುವವನು ಜಾಣನು.
ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ,
ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು,
ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
Construir sobre a rocha
Quem ouve as palavras de Jesus e as pratica é como o sábio que edificou sobre a rocha firme e inabalável.
ಸ್ಥಿರವಾದ ಮನೆ
"ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
ನಿಜವಾದ ಜ್ಞಾನದ ಲಕ್ಷಣಗಳು
ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.
ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.