Publicidade

Paz

Por Bíblia Online

A paz é um dos frutos do Espírito e uma promessa central de Jesus: 'Deixo-vos a paz, a minha paz vos dou.' A Bíblia nos chama a buscar, cultivar e viver na paz de Deus.

A paz de Cristo

Jesus é o Príncipe da Paz. Antes de partir, prometeu aos discípulos uma paz que o mundo não pode dar nem tirar — paz sobrenatural em meio às tribulações.

"ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

"ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.

ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,

ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;

ಅದ್ಭುತ ಸ್ವರೂಪನು, ಆಲೋಚನಾ ಕರ್ತನು,

ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,

ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, "ನಿಮಗೆ ಸಮಾಧಾನವಾಗಲಿ" ಎಂದು ಅವರಿಗೆ ಹೇಳಿದನು.

Paz com Deus

Justificados pela fé, temos paz com Deus por meio de Cristo. Ele é a nossa paz, que derrubou a barreira e nos reconciliou.

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.

ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.

ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.

ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

A paz que excede o entendimento

A paz de Deus, que excede todo entendimento, guarda nosso coração e mente. Ela vem da confiança no Senhor e da entrega total a Ele.

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.

ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.

Promotores da paz

Bem-aventurados os pacificadores, porque serão chamados filhos de Deus. A Escritura nos chama a buscar e promover a paz em todos os relacionamentos.

ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.

ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.

ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.

ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.

ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ,

"ಜೀವವನ್ನು ಬಯಸುತ್ತಾ

ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು

ಕೆಟ್ಟದ್ದನ್ನು ನುಡಿಯದಂತೆ

ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.

ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ.

ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.

ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ.

ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.

ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;

ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;

ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

O fruto da paz

A sabedoria que vem do alto é pacífica. O fruto da justiça se semeia em paz por aqueles que cultivam a paz com mansidão.

ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.

ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.

ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.

Paz interior e descanso

Aquietai-vos e sabei que Eu sou Deus. A paz do Senhor acalma tempestades, silencia medos e sustenta a alma em todo tempo.

"ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು;

ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ" ಎಂದು ಹೇಳಿದ್ದಾನೆ.

ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು.

ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು;

ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.

ಆದರೆ ದೀನರು ದೇಶವನ್ನು ಅನುಭವಿಸುವರು;

ಅವರು ಮಹಾಸೌಖ್ಯದಿಂದ ಆನಂದಿಸುವರು.

ಒಳ್ಳೇ ನಡತೆಯುಳ್ಳವನನ್ನು ನೋಡು,

ಯಥಾರ್ಥನನ್ನು ಲಕ್ಷಿಸು;

ಶಾಂತನಿಗೆ ಸಂತಾನವೃದ್ಧಿ ಆಗುವುದು.

ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ,

ಸಂಪೂರ್ಣ ಸಮಾಧಾನವಿರುತ್ತದೆ,

ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.

ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ,

ಸಂಪೂರ್ಣ ಸಮಾಧಾನವಿರುತ್ತದೆ,

ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.

ನಾನು ಸಮಾಧಾನಪ್ರಿಯನು;

ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.

ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ "ಶಾಂತವಾಗಿರು, ಮೊರೆಯಬೇಡ" ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.

ಆತನು ಆಕೆಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ" ಎಂದು ಹೇಳಿದನು.

ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ."

Anunciadores da paz

Como são formosos os pés dos que anunciam boas novas de paz! O evangelho é a mensagem de paz para todos os povos.

ಇದಕ್ಕೆ ಸರಿಯಾಗಿ "ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ" ಎಂದು ಬರೆದಿದೆ.

ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ!

ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, "ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ" ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು,

"ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ,

ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ"

ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.

"ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ,

ಪರಲೋಕದಲ್ಲಿ ಸಮಾಧಾನ,

ಮೇಲಣಲೋಕಗಳಲ್ಲಿ ಮಹಿಮೆ"

ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.

ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

O Deus da paz

Que o Deus da paz esteja com todos vocês. Ele nos santifica por completo e nos guarda irrepreensíveis para a vinda do Senhor.

ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.

ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.

ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.

ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.

ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.

ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.

ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ;

ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.

"ದುಷ್ಟರಿಗೆ ಸಮಾಧಾನವೇ ಇಲ್ಲ" ಎಂದು ನನ್ನ ದೇವರು ನುಡಿಯುತ್ತಾನೆ.

Paz, santidade e unidade

A paz exige esforço: guardar a unidade do Espírito, evitar contendas e buscar a santidade. Sem paz e santidade, ninguém verá o Senhor.

ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.

ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.

ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.

ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ,

ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ,

ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು,

ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.

ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.

ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ.

Paz e fé

O Deus da esperança nos encha de paz e alegria no crer. Quem mantém o pensamento firme no Senhor experimenta paz perfeita.

ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.

ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.

ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.

ಸಮಾಧಾನದ ಮಾರ್ಗವನ್ನೇ ಅರಿಯರು.

ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ" ಎಂದು ಹೀಗೆ ಬರೆದಿದೆಯಲ್ಲಾ.

ಆದರೆ ಆತನು ಆ ಹೆಂಗಸಿಗೆ, "ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು" ಎಂದು ಹೇಳಿದನು.

ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.

ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.

ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.

"ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.

ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು

ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು."

ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.

ಪ್ರೀತಿಸುವ ಸಮಯ, ದ್ವೇಷಿಸುವ ಸಮಯ,

ಯುದ್ಧದ ಸಮಯ, ಸಮಾಧಾನದ ಸಮಯ.

ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ,

ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.

ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.

ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.

ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.

‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’" ಇದು ಕರ್ತನಾದ ಯೆಹೋವನ ನುಡಿ.

"ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.

ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.

Publicidade
Bíblia Online Bíblia Online

Bíblia Online • Versão: 2026-06-20_17-16-08-