Planejamento
O planejamento é sábio, mas deve sempre se submeter à vontade de Deus. A Bíblia ensina que devemos planejar com prudência, mas confiar que Deus dirige nossos passos.
Planejar com sabedoria
Contar nossos dias nos ensina a ter coração sábio. O planejamento prudente é elogiado na Escritura como expressão de bom senso.
ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ,
ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.
"ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?
ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ.
ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು.
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು,
ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
ಎಂಟನೆಯ ಹೇಳಿಕೆ
ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ;
ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
Deus dirige os passos
O coração do homem planeja, mas a resposta certa vem do Senhor. Seus caminhos são mais altos que os nossos, e seus planos prevalecem.
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ,
ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.
ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ;
ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.
ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ.
ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ,
ಎಂದು ಯೆಹೋವ ದೇವರು ಹೇಳುತ್ತಾರೆ.
ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ,
ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ,
ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
ಈ ವಿವೇಕವು ಸಹ ಅತಿಶಯ ಆಲೋಚನಾಪರರೂ,
ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ
ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.
Confiança no plano de Deus
Os planos do Senhor são de paz e esperança. Ele revela seus segredos aos seus servos e guia com fidelidade cada caminho confiado a Ele.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ
ತನ್ನ ಯೋಜನೆಗಳನ್ನು ತಿಳಿಸದೆ,
ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.
ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ;
ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.
ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ;
ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ;
ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ,
ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.
ಪ್ರತಿಯೊಂದು ಕಾರ್ಯಕ್ಕೆ ಸಮಯ
ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ.
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.
ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ.
ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.
ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ;
ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ.
ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ;
ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.