Transformação
A transformação é o fruto natural de uma vida entregue a Deus. Ele não nos deixa como nos encontra — renova nossa mente, purifica nosso caráter e nos conforma à imagem de Cristo.
O chamado ao arrependimento
A transformação começa com o arrependimento genuíno. Deus convida cada pessoa a voltar-se para Ele de todo o coração e receber vida nova.
ಅಂದಿನಿಂದ ಯೇಸು, "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಬೋಧಿಸತೊಡಗಿದರು.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.
ನಿಮ್ಮ ಬಟ್ಟೆಗಳನ್ನಲ್ಲ,
ನಿಮ್ಮ ಹೃದಯಗಳನ್ನು ಹರಿದುಕೊಂಡು,
ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ.
ಅವರು ದಯೆಯೂ ಕರುಣೆಯೂ,
ದೀರ್ಘಶಾಂತಿಯೂ ಮಹಾ ಪ್ರೀತಿಯೂ
ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.
Renovação da mente
Paulo nos exorta a não nos conformar com o mundo, mas a sermos transformados pela renovação do entendimento. A mudança vem de dentro para fora.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.
ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.
Os frutos da transformação
Uma vida transformada produz o fruto do Espírito: amor, alegria, paz, paciência, benignidade, bondade, fidelidade, mansidão e domínio próprio.
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ, ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.
ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.
ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು," ಎಂದರು.