Vida eterna
A vida eterna é a promessa central do evangelho. Não se trata apenas de duração infinita, mas de qualidade de vida em comunhão com Deus, começando aqui e se estendendo pela eternidade.
O dom gratuito da vida eterna
A vida eterna é um presente de Deus, não resultado de obras humanas. É dada gratuitamente a quem crê em Jesus Cristo.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.
ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.
ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.
ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.
A certeza para quem crê
Quem está em Cristo tem a certeza de que passou da morte para a vida. Nada pode arrebatar o crente da mão de Deus.
ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು."
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು."
ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ. ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು" ಎಂದು ಹೇಳಿದನು.
ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ" ಎಂದನು.
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
ದೇವಕುಮಾರನಲ್ಲಿ ನಂಬಿಕೆಯಿಟ್ಟವರಿಗೆ ದೃಢನಿಶ್ಚಯವಿರುವುದು
ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.
ದೇವಕುಮಾರನಲ್ಲಿ ನಂಬಿಕೆಯಿಟ್ಟವರಿಗೆ ದೃಢನಿಶ್ಚಯವಿರುವುದು
ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.
O caminho para a eternidade
Jesus é o caminho para a vida eterna. Crer nele, segui-lo e perseverar na fé são os passos que nos conduzem à eternidade com Deus.
ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು" ಎಂದು ಹೇಳಿದನು.
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ" ಎಂದನು.
ಅವರು ಆತನಿಗೆ "ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು" ಕೇಳಿದ್ದಕ್ಕೆ, ಯೇಸುವು, "ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ" ಎಂದನು.
ಸೀಮೋನ್ ಪೇತ್ರನು ಆತನಿಗೆ "ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
ವಿನಾಶದ ಬಾಗಿಲು ವಿಶಾಲ
"ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
ವಿನಾಶದ ಬಾಗಿಲು ವಿಶಾಲ
"ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು" ಎಂದು ಹೇಳಿದನು.
ಅದಕ್ಕೆ ಯೇಸು, "ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ, ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
ಒಳ್ಳೆಯ ಸಮಾರ್ಯದವನ ಸಾಮ್ಯ
ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, "ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?" ಎಂದು ಕೇಳಲು, ಆತನು ಅವನಿಗೆ, "ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?" ಎಂದು ಕೇಳಿದನು. ಅದಕ್ಕೆ ಅವನು, "‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ" ಅಂದನು. ಆತನು ಅವನಿಗೆ, "ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ" ಎಂದು ಹೇಳಿದನು.
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
Perseverança e glória futura
A vida eterna exige perseverança. Os sofrimentos presentes não se comparam com a glória que será revelada. Deus nos guardará até o fim.
ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.
ದೇವರ ಮಕ್ಕಳಿಗೆ ಮುಂದೆ ಬರುವ ಮಹಿಮೆ
ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.
ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ. ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
A eternidade com Deus
A Bíblia descreve a plenitude da vida eterna: sem dor, sem lágrimas, em perfeita comunhão com Deus para sempre.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
"ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ" ಎಂದು ದೇವರಾದ ಕರ್ತನು ಹೇಳುತ್ತಾನೆ.
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
ಯೆಹೋವನು ನ್ಯಾಯವನ್ನು ಮೆಚ್ಚುವವನು;
ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು.
ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ,
ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ,
ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.
ಯಾವನು ನನ್ನನ್ನು ಹೊಂದುತ್ತಾನೋ
ಅವನು ಜೀವವನ್ನು ಹೊಂದುತ್ತಾನೆ;
ಅವನು ಯೆಹೋವನ ದಯೆಗೆ ಗುರಿಯಾಗುವನು.
ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.