12 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ;
ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು
ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ.
ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.
12 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ;
ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು
ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ.
ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.