20 ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ? 21 ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.