16 ‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ;
ಬಾಯಾರಿಕೆಯಾಗಲಿ ಆಗುವುದಿಲ್ಲ.
ಇದಲ್ಲದೆ ಸೂರ್ಯನ ಬಿಸಿಲಾದರೂ,’
ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.
17 ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ
ಕುರಿಮರಿ ಆಗಿರುವವರು ಇವರನ್ನು ಮೇಯಿಸಿ;
‘ಜೀವಜಲದ ಒರತೆಗಳ ಬಳಿ ನಡೆಸುವರು.’
‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’"
ಎಂದು ಹೇಳಿದನು.