8 ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.
16 ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.