ಯುಗ ಸಮಾಪ್ತಿ
1 "ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.
1 "ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.
+581 estão orando agora.
Junte-se à corrente de oração.