5 ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು. 6 ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ," ಎಂದನು.