3 ಚೀಯೋನಿನಲ್ಲಿ ದುಃಖಿಸುವವರಿಗೆ
ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ,
ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ,
ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು
ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ.
ಆಗ ಅವರಿಗೆ ನೀತಿವೃಕ್ಷಗಳೆಂದೂ,
ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ
ನೆಟ್ಟ ಗಿಡಗಳೆಂದೂ ಹೆಸರಾಗುವುದು.