12 ದ್ರಾಕ್ಷಾಲತೆ ಒಣಗಿದೆ;
ಅಂಜೂರದ ಗಿಡ ಬಾಡಿ ಹೋಗಿದೆ;
ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ.
ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.
12 ದ್ರಾಕ್ಷಾಲತೆ ಒಣಗಿದೆ;
ಅಂಜೂರದ ಗಿಡ ಬಾಡಿ ಹೋಗಿದೆ;
ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ.
ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.