20 ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.
Publicidade
20 ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.